Advertisement

ಚಾರ್ಮಾಡಿ ಘಾಟಿನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಆರಂಭ

05:22 PM Mar 17, 2021 | Team Udayavani |

ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, 18 ತಿಂಗಳ ಬಳಿಕ ಬಸ್ ಸಂಚಾರ ಆರಂಭವಾಗಿದೆ.

Advertisement

ಬಸ್, 6 ಚಕ್ರದ ಲಾರಿ ಹಾಗೂ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. 18 ತಿಂಗಳಿನಿಂದ ಲಘು ವಾಹನಗಳಿಗಷ್ಟೆ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಸಂಚರಿಸಲು ಅವಕಾಶ ನೀಡಲಾಗಿತ್ತು.

6 ಚಕ್ರದಕ್ಕಿಂತ ಭಾರೀ ವಾಹನಗಳಿಗೆ ಮಾತ್ರ ನಿರ್ಬಂಧ ಏರಿದ್ದು, ಸದ್ಯ ಎಲ್ಲಾ ವಾಹನಗಳು ಸಂಚರಿಸಬಹುದು ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ. 2019 ರಲ್ಲಿ ಸುರಿದ ಭಾರಿ ಮಳೆಯಿಂದ ಘಾಟಿ ರಸ್ತೆ ಕುಸಿತವಾಗಿತ್ತು.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next