Advertisement

ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ  ಢಿಕ್ಕಿ; 20 ಮಂದಿಗೆ ಗಾಯ 

05:05 PM May 09, 2017 | Team Udayavani |

ನೆಲ್ಯಾಡಿ : ಇಲ್ಲಿನ ಗೋಳಿತೊಟ್ಟು ಸಣ್ಣಂಪಾಡಿ ಬಳಿ ಮಂಗಳವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್‌ಗಳೆರಡರ ಮುಖಾಮುಖಿ  ಢಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು ,ಅದೃಷ್ಠವಷಾತ್‌ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಾಯಾಳುಗಳಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿರುವ ಬಗ್ಗೆ ವರದಿಯಾಗಿದೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next