Advertisement

ಕುದ್ರೋಳಿ ಕ್ಷೇತ್ರ: ವಾರ್ಷಿಕ ಜಾತ್ರೆ ಆರಂಭ

02:40 AM Feb 17, 2020 | Sriram |

ಮಹಾನಗರ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವರ್ಷಾವಧಿ ಜಾತ್ರೆ ಹಾಗೂ ಮಹಾಶಿವರಾತ್ರಿ ಮಹೋತ್ಸವವು ರವಿವಾರದಿಂದ ಆರಂಭಗೊಂಡಿದೆ.

Advertisement

ಬೆಳಗ್ಗೆ 8.30ಕ್ಕೆ ಗುರುಪ್ರಾರ್ಥನೆ, ಪುಣ್ಯಾ ಹ ಹೋಮ, 11.15ಕ್ಕೆ ಧ್ವಜಾರೋಹಣ, ತೈಲಾಭಿಷೇಕ, 12.30ಕ್ಕೆ ಮಹಾಪೂಜೆ, 7 ಗಂ. ಭಜನೆ, 8ಕ್ಕೆ ಮಹಾ ಪೂಜೆ, ಬಲಿ ಉತ್ಸವ, ಶಯನೋತ್ಸವ ನಡೆಯಿತು.

ಇಂದಿನ ಕಾರ್ಯಕ್ರಮ
ಶ್ರೀ ಕ್ಷೇತ್ರದಲ್ಲಿ ಸೋಮವಾರ ಬೆಳಗ್ಗೆ 10.30ಕ್ಕೆ ಮಹಾಮೃತ್ಯುಂಜಯ ಹೋಮ, 12.30ಕ್ಕೆ ಪಂಚಾಮೃತಾಭಿಷೇಕ, 7ರಿಂದ ಭಜನೆ, 8ಕ್ಕೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ ನಡೆಯಲಿದೆ. ಫೆ. 23ರ ವರೆಗೆ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳು, ಫೆ. 21ರಂದು ಮಹಾಶಿವರಾತ್ರಿ ಕಾರ್ಯಕ್ರಮಗಳು ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next