Advertisement

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ಈ ಬಾರಿಯೂ ಎಡೆಸ್ನಾನ ಸೇವೆ ಇಲ್ಲ

02:48 AM Dec 06, 2021 | Team Udayavani |

ಸುಬ್ರಹ್ಮಣ್ಯ: ದ ಚಂಪಾಷಷ್ಠಿ ಮಹೋತ್ಸವದ ಸಂದರ್ಭ ಭಕ್ತರು ನಡೆಸುವ ಎಡೆಸ್ನಾನ ಸೇವೆಯನ್ನು ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರದ್ದು ಮಾಡಲಾಗಿದೆ.

Advertisement

ಚಂಪಾಷಷ್ಠಿ ಮಹೋತ್ಸವದ ಚೌತಿ, ಪಂಚಮಿ, ಷಷ್ಠಿಯಂದು ದೇವಸ್ಥಾನದ ಹೊರಾಂಗಣದಲ್ಲಿ ಭಕ್ತರು ಸ್ವಯಂ ಸ್ಫೂರ್ತಿಯಿಂದ ನಡೆಸುವ ಸೇವೆ ಇದಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷವೂ ಎಡೆಸ್ನಾನ ಸೇವೆಗೆ ಅವಕಾಶ ಇರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next