Advertisement

Kukke Subramanya Temple ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಕ್ರಿಕೆಟಿಗ ರಾಮನ್‌ ಭೇಟಿ

10:41 PM Jun 22, 2024 | Team Udayavani |

ಸುಬ್ರಹ್ಮಣ್ಯ: ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಆರಂಭಿಕ ದಾಂಡಿಗ ಡಬ್ಲ್ಯೂ . ವಿ. ರಾಮನ್‌ ಶನಿವಾರ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

Advertisement

ಪತ್ನಿಯೊಂದಿಗೆ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರುಶನ ಮಾಡಿದ ಅವರಿಗೆ ದೇಗುಲದ ಪ್ರಧಾನ ಅರ್ಚಕ ವೇ| ಸೀತಾರಾಮ ಎಡಪಡಿತ್ತಾಯರು ಮಹಾಪ್ರಸಾದ ನೀಡಿ ಹರಸಿದರು. ಬಳಿಕ ಅವರು ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.

ಅವರನ್ನು ದೇಗುಲದ ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್‌ ಮತ್ತು ಪ್ರಮೋದ್‌ ಕುಮಾರ್‌ ಎಸ್‌. ಸ್ವಾಗತಿಸಿದರು.

 

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next