Advertisement

Kuloor : ರಸ್ತೆ ದಾಟುತ್ತಿದ್ದ ವೇಳೆ ಲಾರಿ ಢಿಕ್ಕಿ; ಪಾದಚಾರಿ ಸಾವು

07:33 PM Aug 21, 2023 | Team Udayavani |

ಪಣಂಬೂರು: ಕೂಳೂರಿನಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ಲಾರಿ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

Advertisement

ಮೃತ ವ್ಯಕ್ತಿಯ ಗುರುತು ಪತ್ತೆಗೆ ಮಂಗಳೂರು ಉತ್ತರ ವಿಭಾಗ ಸಂಚಾರಿ ಠಾಣೆಯ ಪೊಲೀಸರು ಪ್ರಯತ್ನ ನಡೆಸಿದ್ದು ,ಲಾರಿ ಚಾಲಕನ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ.

ಕೂಳೂರು ಜಂಕ್ಷನ್‌ನಲ್ಲಿ ಯಾವುದೇ ಜೀನ್ರಾ ಕ್ರಾಸಿಂಗ್‌ ಇಲ್ಲದೆ ಕೂಳೂರು ಕಾವೂರು ತಿರುವು, ಬಂಗ್ರಕೂಳೂರು, ಹಾಗೂ ವಾಣಿಜ್ಯ ಮಳಿಗೆಗಳ ಬಳಿ ಎಲ್ಲೆಂದರಲ್ಲಿ ರಸ್ತೆ ದಾಟುತ್ತಿದ್ದು ಅಪಘಾತಕ್ಕೆ ಕಾರಣವಾಗುತ್ತಿದೆ.

 

Advertisement

Udayavani is now on Telegram. Click here to join our channel and stay updated with the latest news.

Next