Advertisement

ಕುಮಾರ ಬಂಗಾರಪ್ಪ ಚುನಾವಣ ಪ್ರಚಾರ

12:43 AM Apr 14, 2019 | sudhir |

ಬೈಂದೂರು: ಸೊರಬ ಶಾಸಕ ಕುಮಾರ ಬಂಗಾರಪ್ಪ ಶಿರೂರು, ಕರಾವಳಿ, ದೊಂಬೆ ಮುಂತಾದ ಕಡೆಗಳಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರ ಚುನಾವಣಾ ಪ್ರಚಾರ ನಡೆಸಿದರು.
ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಜಿ.ಪಂ ಸದಸ್ಯ ಸುರೇಶ್‌ ಬಟ್ವಾಡಿ, ತಾ.ಪಂ. ಸದಸ್ಯ ಪುಷ್ಪರಾಜ್‌ ಶೆಟ್ಟಿ, ಬಾಲಚಂದ್ರ ಭಟ್‌, ಬಿಜೆಪಿ ಮಂಡಲದ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶರತ್‌ ಕುಮಾರ್‌ ಶೆಟ್ಟಿ ಉಪ್ಪುಂದ,ಬಿಜೆಪಿ ಮಂಡಲದ ಕಾರ್ಯದರ್ಶಿ ದೀಪಕ್‌ ಕುಮಾರ್‌ ಶೆಟ್ಟಿ, ಪ್ರವೀಣ ಗುಂಡ್ಮಿ, ಸದಾಶಿವ ಡಿ. ಪಡುವರಿ, ಜಗನ್ನಾಥ ಮೊಗವೀರ, ಬಿಜೆಪಿ ಶಕ್ತಿ ಕೇಂದ್ರದ ಪ್ರಸನ್ನ ಕುಮಾರ್‌ ಶೆಟ್ಟಿ, ಸಂಜೀವ ಮೊಗವೀರ, ಬಾಬು ಮೊಗವೀರ ಅಳ್ವೆಗದ್ದೆ, ಶರಾವತಿ ಮೇಸ್ತ ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next