Advertisement

Channapatna BY Election: ಕುಮಾರಸ್ವಾಮಿ ಕುಟುಂಬವೇ ಅಭ್ಯರ್ಥಿ: ಸಿದ್ದರಾಮಯ್ಯ

12:44 AM Oct 25, 2024 | Team Udayavani |

ರಾಮನಗರ: ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ತಣ್ತೀ-ಸಿದ್ಧಾಂತ ಮೆಚ್ಚಿ ಮರಳಿಗೂಡಿಗೆ ಬಂದಿದ್ದಾರೆ. ಕುಮಾರಸ್ವಾಮಿ ಕುಟುಂಬವೇ ಇಲ್ಲಿ ಅಭ್ಯರ್ಥಿಯಾಗಿದ್ದು, ಜೆಡಿಎಸ್‌ನಿಂದ ಯಾರೇ ನಿಂತರೂ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಚನ್ನಪಟ್ಟಣದಲ್ಲಿ ಯೋಗೇಶ್ವರ್‌ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಚನ್ನಪಟ್ಟಣ ಜತೆಗೆ ಮೂರೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿ ಸಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next