Advertisement
ಬೆಳಗಾವಿ ಹೊರವಲಯದ ಅಲಾರವಾಡ ಕ್ರಾಸ್ ಬಳಿ ಸೋಮವಾರ ನಡೆಯಲಿರುವ ಬೃಹತ್ ರೈತ ಸಮಾವೇಶದ ಸ್ಥಳಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು. ರಾಜ್ಯ ಸರ್ಕಾರ ಸತ್ತಿದೆ. ಅವರಿಗೆ ಆಡಳಿತ ನಡೆಸಲು ಯಾವುದೇ ನೈತಿಕತೆ ಇಲ್ಲ. ಸಾಲ ಮನ್ನಾ ಮಾಡುತ್ತೇವೆ ಎಂದು ಕುಂಟು ನೆಪ ಹೇಳುತ್ತಿದೆ. ನೂರಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಬಿದ್ದಿದೆ. ಆದರೂ, ಸರ್ಕಾರದಿಂದ ಯಾವುದೇ ಪರಿಹಾರ ಕ್ರಮ ಇಲ್ಲ. ನೀರಾವರಿ ಹಾಗೂ ಹಿಂದುಳಿದ ವರ್ಗದವರ ಗಂಗಾ ಕಲ್ಯಾಣ ಯೋಜನೆ ಅನುಷ್ಠಾನಕ್ಕೆ ಬರುತ್ತಿಲ್ಲ ಎಂದರು.
Advertisement
ಎಲ್ಲವನ್ನೂ ಬಿಟ್ಟು ನಿಂತ ಕುಮಾರಸ್ವಾಮಿ: ಬಿಎಸ್ವೈ
06:00 AM Dec 10, 2018 | |
Advertisement
Udayavani is now on Telegram. Click here to join our channel and stay updated with the latest news.