Advertisement

ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಕುಮಾರಸ್ವಾಮಿ

12:59 PM Jul 24, 2019 | Hari Prasad |

ಬೆಂಗಳೂರು: ಸದನದಲ್ಲಿ ವಿಶ್ವಾಸಮತ ಕಳೆದುಕೊಂಡ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

Advertisement

ವಿಧಾನಸೌಧದಿಂದ ನೇರವಾಗಿ ರಾಜಭವನಕ್ಕೆ ತೆರಳಿದ ಮುಖ್ಯಮಂತ್ರಿಯವರು ಅಲ್ಲಿ ವಜೂಭಾಯ್ ವಾಲಾ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ರಾಜಿನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲರ ಪ್ರತಿ.

Advertisement
Advertisement

Udayavani is now on Telegram. Click here to join our channel and stay updated with the latest news.

Next