Advertisement

ಜಂತಕಲ್‌ ಪ್ರಕರಣ ತನಿಖೆ ಎದುರಿಸಲು ಸಿದ್ಧ: ಕುಮಾರಸ್ವಾಮಿ

10:44 AM May 17, 2017 | Team Udayavani |

ಯಾದಗಿರಿ: ಜಂತಕಲ್‌ ಎಂಟರ್‌ಪ್ರೈಸಸ್‌ಗೆ ಗಣಿ ಗುತ್ತಿಗೆ ನವೀಕರಣ ಹಾಗೂ ಅದಿರು ಸಾಗಣೆಗೆ ಅನುಮತಿ ನೀಡಿದ ಪ್ರಕರಣದ ತನಿಖೆ ಎದುರಿಸಲು ಸಿದ್ಧ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ತಾಲೂಕಿನ ಸೈದಾಪುರ ಗ್ರಾಮದ ಕೂಡೂÉರ್‌ ಕ್ರಾಸ್‌ನಲ್ಲಿ ನಡೆದ ‘ಜೆಡಿಎಸ್‌ ನಡಿಗೆ ಬದಲಾವಣೆ ಕಡೆಗೆ’ ಪಾದಯಾತ್ರೆ ಸಮಾರೋಪ ಸಮಾರಂಭ ಹಾಗೂ ಬೃಹತ್‌ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next