Advertisement

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ

08:49 AM Sep 24, 2019 | Team Udayavani |

ಬೆಂಗಳೂರು : ಉಪಚುನಾವಣೆ ಹತ್ತಿರಬರುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Advertisement

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಏನು ಮಾಡಿದ್ದಾರೆ ಎಂದು ನನಗೆ ಗೊತ್ತಿದೆ, ಮಂಡ್ಯ, ತುಮಕೂರು ಹಾಗೂ ‌ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿಗಳನ್ನು ಸೋಲಿಸಲು ಸಿದ್ದರಾಮಯ್ಯ ಹಾಗೂ ಸ್ಥಳೀಯ ನಾಯಕರೇ ಕಾರಣ. ಇವರ ನಾಟಕಗಳು ನನಗೆ ತಿಳಿದಿದೆ ಎಂದು ಗುಡುಗಿದರು.

ಕಾಂಗ್ರೆಸ್ ವರಿಷ್ಟರಿಗೆ ನಾನು ಯಾವುದೇ ದೋಷ ಕೊಡುವುದಿಲ್ಲ. ಹೀಗಾಗಿಯೇ ಉಪಚುನಾವಣೆಯಲ್ಲಿ ಯಾರ ಸಹವಾಸವಿಲ್ಲದೆ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನ ಮಾಡಿದ್ದೇವೆ ಎಂದರು .

Advertisement

Udayavani is now on Telegram. Click here to join our channel and stay updated with the latest news.

Next