Advertisement

ಕುಮಟಾ : ಲಾರಿ ಮತ್ತು ಕಾರ್ ಮುಖಾಮುಖಿ ಡಿಕ್ಕಿ, ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ

08:52 PM Oct 03, 2020 | mahesh |

ಬೈಂದೂರು: ಲಾರಿ ಮತ್ತು ಕಾರ್ ಮುಖಾಮುಖಿ ಡಿಕ್ಕಿ ಕುಮಟಾ ರಾಷ್ಟ್ರೀಯ ಹೆದ್ದಾರಿ ಅವಘಡ ಸಂಭವಿಸಿದೆ, ಕಾರ್ ಮುಂಭಾಗ ಸಂಪೂರ್ಣ ಹಾನಿ ಸಂಭವಿಸಿದೆ.

Advertisement

ಲಾರಿ ಮಂಗಳೂರಿನಿಂದ ಹುಬ್ಬಳ್ಳಿ ಕಡೆ, ಕಾರು ಹುಬ್ಬಳ್ಳಿ ಯಿಂದ ಬೈಂದೂರು ಕಡೆಗೆ ಬರುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಮಂಜುನಾಥ ಆಚಾರ್ಯ ಕಾಲ್ತೋಡು (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಕಾರಿನಲ್ಲಿದ್ದ ಷಮತ್ತೋರ್ವ ಸವಾರ ರವಿಕಾಂತ್ ಆಚಾರ್ಯ (30) ಗಂಭೀರ ಗಾಯಗೊಂಡು, ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next