Advertisement

Kumbashi; ವಿಶ್ವಕರ್ಮ ಕರಕುಶಲ ಶಿಲ್ಪ ಕಲಾಕೇಂದ್ರಕ್ಕೆ ಅರುಣ್ ಯೋಗಿರಾಜ್ ಭೇಟಿ

02:32 PM Mar 04, 2024 | Team Udayavani |

ತೆಕ್ಕಟ್ಟೆ: ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪ ಕಲಾಕೇಂದ್ರಕ್ಕೆ ರಾಮ ಶಿಲ್ಪಿ ಅರುಣ್ ಯೋಗಿರಾಜ್ ಅವರು ಮಾರ್ಚ್ 4ರಂದು ಭೇಟಿ ನೀಡಿದರು.

Advertisement

ಈ ಸಂದರ್ಭದಲ್ಲಿ ವಿಶ್ವಕರ್ಮ ಶಿಲ್ಪಕಲಾ ಕೇಂದ್ರದ ರಥ ಶಿಲ್ಪಿ ಲಕ್ಷ್ಮಿ ನಾರಾಯಣ ಆಚಾರ್ಯ ಕೋಟೇಶ್ವರ ಅವರು ಗುರುತಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ರಥ ಶಿಲ್ಪಿ ಶಂಕರ ಆಚಾರ್ಯ, ರಥಶಿಲ್ಪಿ ರಾಜಗೋಪಾಲ ಆಚಾರ್ಯ, ಬಾರಕೂರು ಶ್ರೀ ಕಾಳಿಕಾಂಬ ದೇವಸ್ಥಾನದ ಆಡಳಿತ ಧರ್ಮದರ್ಶಿ ಶ್ರೀಧರ ಆಚಾರ್ಯ ವಡೇರಹೋಬಳಿ, ಆಚಾರ್ಯ ಶ್ರೀಧರ ದಾಸ್,  ಪುರೋಹಿತ ರೋಹಿತಾಕ್ಷ ಆಚಾರ್ಯ, ಎಂ.ಪ್ರಭಾಕರ ಶೆಟ್ಟಿ, ಸುಧೀರ್ ಕುಮಾರ್ ಶೆಟ್ಟಿ ಮಾರ್ಕೊಡು , ಉದ್ಯಮಿ ಸುರೇಶ್ ಬೆಟ್ಟಿನ್,  ಕುಂದಾಪುರ ಬಿಜೆಪಿ ಮಂಡಲದ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ರಾಘವೇಂದ್ರ ಆಚಾರ್ಯ ಸಾಹೇಬರಕಟ್ಟೆ ವಿಶ್ವನಾಥ ಆಚಾರ್ಯ, ಗಣೇಶ್ ಭಟ್ ಗೋಪಾಡಿ, ಗಣಪತಿ ಆಚಾರ್ಯ, ಪುಷ್ಪಲತಾ ಆರ್. ಆಚಾರ್ಯ ಅಂಬಿಕಾ ಆರ್. ಆಚಾರ್ಯ, ಪತ್ರಕರ್ತ ವಸಂತ್ ಗಿಳಿಯಾರು, ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ. ಎಸ್. ಮತ್ತಿತರರು ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯ ನಿರೂಪಿಸಿ, ವಂದಿಸಿದರು

Advertisement

Udayavani is now on Telegram. Click here to join our channel and stay updated with the latest news.

Next