Advertisement

Brahmavar ಕುಮ್ರಗೋಡು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

11:38 PM Mar 26, 2024 | Team Udayavani |

ಬ್ರಹ್ಮಾವರ: ಇಲ್ಲಿನ ಕುಮ್ರಗೋಡಿನ ರಾಜು (77) ಮಂಗಳವಾರ ಬೆಳಗ್ಗೆ ಮನೆಯ ತೆಂಗಿನ ಮರದಿಂದ ಆಕಸ್ಮಿಕವಾಗಿ ಆಯತಪ್ಪಿ ಜಾರಿ ಬಿದ್ದು ಮೃತಪಟ್ಟಿದ್ದಾರೆ.

Advertisement

ತಲೆ, ಬೆನ್ನು, ಎದೆ, ಕಾಲಿಗೆ ತೀವ್ರ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Advertisement

Udayavani is now on Telegram. Click here to join our channel and stay updated with the latest news.

Next