Advertisement

Kundapura ಕೊಲೆಯತ್ನ ಪ್ರಕರಣ: ಆರೋಪಿಗಳು ದೋಷಮುಕ್ತ

06:13 PM Oct 21, 2023 | Team Udayavani |

ಕುಂದಾಪುರ: ಮೂರು ವರ್ಷಗಳ ಹಿಂದೆ ಗುಲ್ವಾಡಿಯ ಬಟ್ರಹಾಡಿಯ ಅಕ್ಷತಾ ಶೆಟ್ಟಿ ಎಂಬುವರ ಮೇಲೆ ಹಲ್ಲೆ ನಡೆಸಿ, ಕೊಲೆಯತ್ನ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ಆರೋಪಿಗಳಾದ ಸಂತೋಷ ಶೆಟ್ಟಿ ಹಾಗೂ ಪ್ರಸಾದ ಶೆಟ್ಟಿಯನ್ನು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದೋಷಮುಕ್ತಿಗೊಳಿಸಿದೆ.

Advertisement

2019ರ ಮೇ 20ರಂದು ಈ ಘಟನೆ ನಡೆದಿದ್ದು, ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿತರ ಪರ ಕುಂದಾಪುರದ ನ್ಯಾಯವಾದಿ ಹಂದಕುಂದ ಅಶೋಕ ಶೆಟ್ಟಿ ವಾದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next