Advertisement

Kundapura ಜಾತಿ ನಿಂದನೆ: ಆರೋಪಿಗೆ ಜಾಮೀನು

11:56 PM Jan 26, 2024 | Team Udayavani |

ಕುಂದಾಪುರ: ಹಳ್ಳಿಹೊಳೆ ಗ್ರಾಮದ ಗೌರಿ ನಾಯಕ್ತಿ ಅವರಿಗೆ ಜಾತಿ ನಿಂದನೆ (ದಲಿತ ದೌರ್ಜನ್ಯ) ಪ್ರಕರಣಕ್ಕೆ ಸಂಬಂಧಿಸಿದಂತೆ ವಜಾ ಕುಲಾಲ್ತಿ ಅವರಿಗೆ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣ ಜಾಮೀನು ಮಂಜೂರು ಮಾಡಿದೆ.

Advertisement

ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿರುವ ಬಗ್ಗೆ ವಜಾ ಕುಲಾಲ್ತಿ ವಿರುದ್ಧ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ಪರ ಕುಂದಾಪುರದ ವಕೀಲ ಹಂದಕುಂದ ಅಶೋಕ ಶೆಟ್ಟಿ ವಾದಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next