Advertisement
ಈ ಬಗ್ಗೆ ಆರೋಗ್ಯ ಇಲಾಖೆಯ ಆಯುಕ್ತ ಡಿ. ರಂದೀಪ್ ಆದೇಶ ಹೊರಡಿಸಿದ್ದು, ವೈದ್ಯಾಧಿಕಾರಿ ಮೇಲೆ ಸಾರ್ವಜನಿಕರು ಆರೋಗ್ಯ ಸಚಿವರಿಗೆ ಸಲ್ಲಿಸಿದ ರೋಗಿಗಳ ಜತೆಗಿನ ದುರ್ನಡತೆಯ ದೂರು ಅರ್ಜಿ, ಸಹ ವೈದ್ಯೆಯಿಂದ ಲೈಂಗಿಕ ಕಿರುಕುಳ ಕುರಿತು ದಾಖಲಾದ ಪ್ರಕರಣ, ಈ ಸಂಬಂಧ ಪೊಲೀಸ್ ನಿರೀಕ್ಷಕರಿಂದ ಬಂದ ಪತ್ರ, ಆಸ್ಪತ್ರೆ ಆವರಣದಲ್ಲಿ ಕೊಳಚೆ ನೀರು, ತ್ಯಾಜ್ಯ ಹರಿದು ರೋಗಬಾಧೆ ಬರಲು ಆಸ್ಪದವಿದ್ದರೂ ನಿರ್ಲಕ್ಷ್ಯ ಮಾಡಿದ ಆರೋಪಗಳಿಗಾಗಿ ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತು ಮಾಡಿದ್ದಾರೆ.
Advertisement
Kundapura: ಲೈಂಗಿಕ ಕಿರುಕುಳ ಸಹಿತ ವಿವಿಧ ಕಿರುಕುಳ: ಡಾ| ರಾಬರ್ಟ್ ಅಮಾನತು
09:12 PM Jun 04, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.