Advertisement
ಗೋಪಾಲಕೃಷ್ಣ ಅವರು ಮೇ 26ರ ಬೆಳಗ್ಗೆ ಮೊಳಹಳ್ಳಿ ಗಣೇಶ್ ಶೆಟ್ಟಿ ಮನೆಯ ಸಿಟೌಟ್ನಲ್ಲಿ ಪಿಸ್ತೂಲಿನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ನಡೆದ ಕ್ಷಣದಿಂದ ಇಸ್ಮಾಯಿಲ್ ನಾಪತ್ತೆಯಾಗಿದ್ದಾನೆ. ಹೊರಜಿಲ್ಲೆಗೆ ಪರಾರಿಯಾದ ಶಂಕೆಯಿದ್ದು, ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Advertisement
ಕುಂದಾಪುರ : ಕಟ್ಟೆ ಭೋಜಣ್ಣ ಪ್ರಕರಣ, ಮತ್ತೋರ್ವ ಆರೋಪಿಗಾಗಿ ಶೋಧ
09:09 PM May 28, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.