Advertisement

Kundapura: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

08:41 PM Oct 22, 2024 | Team Udayavani |

ಕುಂದಾಪುರ: ಜಪ್ತಿ ಗ್ರಾಮದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಲಾಬ್‌ನಿಂದ ಬಿದ್ದು ಮೃತಪಟ್ಟಿದ್ದಾರೆ.

Advertisement

ಜಾರ್ಖಂಡ್‌ನ‌ ಲೋಹರ್ದಗಾ ಜಿಲ್ಲೆಯ ಜೋಗಿಂದರ್‌ ಒರೋನ್‌ (29) ಮೃತ ವ್ಯಕ್ತಿ. ಇವರು ಕೆಲಸಕ್ಕೆ ರಜೆ ಮಾಡಿ ಸರೋಜ್‌ ಒರೊನ್‌, ಶಬ್ಬೀರ್‌ ಹಾಗೂ ಮುನ್ನಾ ಒರೋನ್‌ ಜತೆ ಕುಡಿದು ಫ್ಯಾಕ್ಟರಿ ಕಟ್ಟಡದ ಸ್ಲಾಬ್‌ನ ಮೇಲೆೆ ಮೊಬೈಲ್‌ನಲ್ಲಿ ಮಾತಾಡುತ್ತಿದ್ದಾಗ ಸುಮಾರು 15 ಅಡಿ ಎತ್ತರದಿಂದ ಕೆಳಗಡೆ ಸಿಮೆಂಟ್‌ ನೆಲದ ಮೇಲೆ ಬಿದ್ದು ಮೃತಪಟ್ಟಿದ್ದಾರೆ. ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next