Advertisement

Kundapura: ಬಸ್‌ ನಿಲ್ದಾಣದಲ್ಲಿ ವ್ಯಕ್ತಿ ಸಾವು

08:54 PM Jul 16, 2024 | Team Udayavani |

ಕುಂದಾಪುರ: ಕೂಲಿ ಕೆಲಸಕ್ಕೆಂದು 1 ವರ್ಷದ ಹಿಂದೆ ಕುಂದಾಪುರಕ್ಕೆ ಬಂದಿದ್ದ ರಾಯಚೂರು ಮೂಲದ ಮುರಳಿಕೃಷ್ಣ (44) ಇಲ್ಲಿನ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜು. 15ರಂದು ಸಂಜೆ ಸಾವನ್ನಪ್ಪಿದ್ದಾರೆ.

Advertisement

ವಿಪರೀತ ಮದ್ಯ ಸೇವನೆಯ ಚಟ ಹೊಂದಿದ್ದ ಅವರು ಯಾವುದೋ ಕಾಯಿಲೆಯಿಂದ ಸಾವನ್ನಪ್ಪಿರಬಹುದು ಎನ್ನಲಾಗಿದೆ.

ಪತ್ನಿ ರಮಾದೇವಿ ಅವರ ಸಹೋದರ ವೆಂಕಟೇಶ್‌ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next