Advertisement

Kundapura; ಬೈಕ್‌ಗಳೆರಡು ಢಿಕ್ಕಿ : ಸವಾರಗೆ ಗಾಯ

08:25 PM Sep 02, 2023 | Team Udayavani |

ಕುಂದಾಪುರ: ಬಸ್ರೂರು ಮೂರುಕೈನ ಅಂಡರ್‌ಪಾಸ್‌ ಬಳಿ ಬೈಕ್‌ಗಳೆರಡು ಢಿಕ್ಕಿಯಾಗಿ ಬೈಕ್‌ ಸವಾರ ಸದಾನಂದ (54) ಗಾಯಗೊಂಡ ಘಟನೆ ಸೆ. 1ರಂದು ಮಧ್ಯಾಹ್ನ 1.20 ರ ಸುಮಾರಿಗೆ ಸಂಭವಿಸಿದೆ.

Advertisement

ಗಾಯಗೊಂಡ ಸದಾನಂದ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೋಟೇಶ್ವರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೋರ್ವ ಬೈಕ್‌ ಸವಾರ ಸುಬ್ರಹ್ಮಣ್ಯ ವಿರುದ್ಧ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next