Advertisement

ಕುಶಾಲನಗರ: 10800 ಭಕ್ತರಿಂದ ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ

11:22 AM Dec 28, 2023 | Team Udayavani |

ಕುಶಾಲನಗರ: ಶ್ರೀ ಡಾ.ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ಮಹೋನ್ನತ ಧಾರ್ಮಿಕ ಜಾಗತಿಕ ಸಂಕಲ್ಪ ಕೋಟಿ ಗೀತಾ ಲೇಖನ ಯಜ್ಞಕ್ಕೆ 10800 ಯಜ್ಞಕರ್ತರನ್ನು ನೋಂದಣಿ ಮಾಡಿಸಲು ಸ್ವತಃ ಶ್ರೀಪಾದರು ಪ್ರತಿಜ್ಞೆ ವಿಧಿ ಬೋಧಿಸಿದರು.

Advertisement

ಕಿರಿಯ ಪಟ್ಟದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರೂ ಉಪಸ್ಥಿತರಿದ್ದ ಈ ಬೃಹತ್ ಕಾರ್ಯಕ್ರಮವನ್ನು ಕೊಡಗು ಜಿಲ್ಲೆಯ ಕುಶಾಲನಗರದ ಸಂಕರ್ಷಣ ಪ್ರಖಂಡ ಕೋಟಿ ಗೀತಾ ಲೇಖನ ಯಜ್ಞ ಪರಿವಾರ ಆಯೋಜಿಸಿತ್ತು.

ಡಿಸೆಂಬರ್ 27 ರಂದು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಾಖಲೆಯ 1008 ಯಜ್ಞಕರ್ತರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next