Advertisement

ಕುಷ್ಟಗಿ: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿ

10:14 AM Jan 08, 2023 | Team Udayavani |

ಕುಷ್ಟಗಿ: ಇಲ್ಲಿನ ಪುರಸಭೆ ಮುಖ್ಯಾಧಿಕಾರಿ ಸೇವೆಯಲ್ಲಿದ್ದ ಸಂದರ್ಭದಲ್ಲಿ ಕಡ್ಡಾಯ ರಜೆಯಲ್ಲಿದ್ದ ಉಮೇಶ ಹಿರೇಮಠ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ವೀರಾಪೂರ ಗ್ರಾಮದಲ್ಲಿ ನಡೆದಿದೆ.

Advertisement

ತಮ್ಮ ಸ್ವಗ್ರಾಮ ವೀರಾಪೂರ ಗ್ರಾಮದಲ್ಲಿ ಈ ಪ್ರಕರಣ ನಡೆದಿದ್ದು, ಉಮೇಶ ಹಿರೇಮಠ ಅವರ ಪತ್ನಿ ಉಮೇಶ ಅವರ ಅನೈತಿಕ ಸಂಸಾರವನ್ನು ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಉಮೇಶ ಕುಷ್ಟಗಿಯಲ್ಲಿ ಮುಖ್ಯಾಧಿಕಾರಿಯಾಗಿದ್ದ ವೇಳೆ ಲೇಔಟ್ ಅಕ್ರಮದ ಹಿನ್ನೆಲೆ ಕೊಪ್ಪಳ ಜಿಲ್ಲಾಧಿಕಾರಿಗಳು ಕಡ್ಡಾಯ ರಜೆ ವಿಧಿಸಿದ್ದರು. ಸದ್ಯ ಯಲಬುರ್ಗಾ ಪಟ್ಟಣ ಪಂಚಾಯತ್ ಸಮುದಾಯ ಸಂಪರ್ಕ ಅಧಿಕಾರಿಯಾಗಿ ಸೇವೆಯಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next