Advertisement
ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಕುಷ್ಟಗಿ ಬಂದ್ ಗೆ ಎರಡ್ಮೂರು ದಿನಗಳ ಮೊದಲೇ ಘೋಷಣೆ ಹಿನ್ನೆಲೆಯಲ್ಲಿ ಮಂಗಳವಾರ ಪಟ್ಟಣದ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು ಜನ ಸಂಚಾರ ವಿರಳವಾಗಿದ್ದು, ಬೆಳಗ್ಗೆ 6 ಗಂಟೆಯಿಂದ 7 ರವರೆಗೆ ಆಯಾ ಮಾರ್ಗದ ಬಸ್ ಗಳು ನಿಲ್ದಾಣದಿಂದ ನಿರ್ಗಮಿಸಿದವು. ಹೊರಗಿನಿಂದ ಬರುವ ಬಸ್ಸುಗಳು ಪಟ್ಟಣ ಪ್ರವೇಶಿಸದೇ ಹೊರವಲಯದಲ್ಲಿ ಪ್ರಯಾಣಿಕರನ್ನು ಇಳಿಸಿದ್ದರಿಂದ ಪ್ರಯಾಣಿಕರು ಲಗೇಜ್ ಹೊತ್ತು ಪಟ್ಟಣದೆಡೆಗೆ ಬರಲು ಪರದಾಡಿದರು. ಮತ್ತೊಂದು ಊರಿಗೆ ಹೋಗುವ ಪ್ರಯಾಣಿಕರಿಗೆ ಬಸ್ ಸಿಗದೇ ಚಡಪಡಿಸಿದರು.
Related Articles
Advertisement