Advertisement

ಕುಷ್ಟಗಿ : ನಿರ್ಮಾಣ ಹಂತದ ಮನೆಯಲ್ಲೇ ಯುವಕ ನೇಣಿಗೆ ಶರಣು, ಕಾರಣ ನಿಗೂಢ

10:36 AM Aug 03, 2022 | Team Udayavani |

ಕುಷ್ಟಗಿ : ಕುಷ್ಟಗಿ ಪಟ್ಟಣದ ಹೊರವಲಯದ ಶಾಖಾಪೂರ ರಸ್ತೆಯ ಅಡವಿರಾಯ ಕಾಲೋನಿಯಲ್ಲಿ ನಿರ್ಮಾಣ ಹಂತದ ಮನೆಯೊಂದರಲ್ಲಿ ಯುವಕ ನೇಣಿಗೆ ಶರಣಾಗಿರುವುದು ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

Advertisement

ನೇಣು ಹಾಕಿಕೊಂಡಿರುವ ಯುವಕ 35 ರ ಹರಯದವನಾಗಿದ್ದಾನೆ. ಈತನ ಹೆಸರು, ಊರು ಇನ್ನಷ್ಟೇ ತಿಳಿದುಬರಬೇಕಾಗಿದೆ. ಬೆಳ್ಳಂಬೆಳಗ್ಗೆ ಈ ಘಟನೆ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.

ಘಟನಾ ಸ್ಥಳಕ್ಕೆ ಪಿಎಸೈ ಮೌನೇಶ ರಾಠೋಡ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ : ಭಾರಿ ಗಾತ್ರದ ಮೊಸಳೆ ಕಂಡು ಬೆಚ್ಚಿ ಬಿದ್ದ ನಿವಾಸಗಳು, ಸೆರೆ ಹಿಡಿಯುವಂತೆ ಒತ್ತಾಯ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next