Advertisement
ಈ ಸಂದರ್ಭ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಕೆ. ಪ್ರತಾಪ್ ಕುಮಾರ್ ಮಾತನಾಡಿ, ಕೊರ್ಗಿ ಪರಿಸರದಲ್ಲಿ ಇದುವರೆಗೆ ಮಂಗನ ಕಾಯಿಲೆ ಪ್ರಕರಣಗಳು ಕಂಡು ಬಂದಿಲ್ಲ. ಆದರೂ ಕೊರ್ಗಿ ಸುತ್ತಮುತ್ತಲ ಗ್ರಾಮಗಳು ಅರಣ್ಯ ಪ್ರದೇಶಕ್ಕೆ ಹೊಂದಿ ಕೊಂಡಿರುವುದರಿಂದ ಮುಂಜಾಗ್ರತೆ ಮುಖ್ಯ ಎಂದು ಹೇಳಿದರು.
Advertisement
ಮಂಗನ ಕಾಯಿಲೆ ಮುಂಜಾಗ್ರತಾ ಕ್ರಮ ಅಗತ್ಯ: ಡಾ|ಪ್ರತಾಪ್ ಕುಮಾರ್
01:00 AM Jan 20, 2019 | Harsha Rao |
Advertisement
Udayavani is now on Telegram. Click here to join our channel and stay updated with the latest news.