Advertisement
ಕೂಲಿ ಕೆಲಸಕ್ಕೆ ಬಂದಿದ್ದ ಬುಡ್ಡೆ ಯಲ್ಲಪ್ಪ (55) ಮೃತ ಕಾರ್ಮಿಕ. ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮದ ಹೊರವಲಯದಲ್ಲಿ ಹಳ್ಳದ ಹೂಳೆತ್ತುವ ಕೆಲಸ ನಡೆದಿತ್ತು. ಈ ವೇಳೆ ಉರಿ ಬಿಸಿಲಿಗೆ ಬಸವಳಿದ ಯಲ್ಲಪ್ಪ ದಾಹ ತಾಳದೆ ಕುಸಿದು ಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಅಧಿಕಾರಿಗಳು ಕುಡಿಯುವ ನೀರು ಕೂಡ ಇಟ್ಟಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ಕಾರ್ಮಿಕರು ಶವವನ್ನು ಅಲ್ಲಿಯೇ ಇಟ್ಟು ಪ್ರತಿಭಟಿಸಿದರು. ಅಧಿಕಾರಿಗಳು ಸ್ಥಳದಲ್ಲಿ ಕುಡಿಯಲು ನೀರಾಗಲಿ, ಪ್ರಥಮ ಚಿಕಿತ್ಸೆಗಾಗಲಿ ವ್ಯವಸ್ಥೆ ಮಾಡಿಲ್ಲ ಎಂದು ಆರೋಪಿಸಿದರು. Advertisement
ಬಿಸಿಲಿಗೆ ಬಸವಳಿದು ಕಾರ್ಮಿಕ ಸಾವು
12:30 AM Feb 28, 2019 | |
Advertisement
Udayavani is now on Telegram. Click here to join our channel and stay updated with the latest news.