Advertisement
ಈಗಾಗಲೇ ಜಿಲ್ಲೆಯಲ್ಲಿ ಮೂವರಿಗೆ ಕೋವಿಡ್ 19 ಸೋಂಕು ಕಾಣಿಸಿಕೊಂಡಿದ್ದು ಆ ಪೈಕಿ ಇಬ್ಬರಿಗೆ ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ ಒಬ್ಬ ಮಹಿಳೆಗೆ ಜಿಲ್ಲಾ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಆದರೆ, ಹಳೆ ಜಿಲ್ಲಾಸ್ಪತ್ರೆ ನವೀಕರಣಗೊಳಿಸಿರುವ ಕಟ್ಟಡದಲ್ಲಿ ನಿಗಾ ಘಟಕ ಆರಂಭಿಸಲಾಗಿದ್ದು, ಹೆಚ್ಚಿನ ಮೂಲ ಸೌಕರ್ಯಗಳಿಗೆ ಎದುರು ನೋಡುವಂತಾಗಿದೆ.
Advertisement
ನಿಗಾ ಘಟಕಕೆ ಮೂಲ ಸೌಕರ್ಯ ಕೊರತೆ
02:21 PM Mar 25, 2020 | Suhan S |
Advertisement
Udayavani is now on Telegram. Click here to join our channel and stay updated with the latest news.