Advertisement

ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ಲಪಟಾವಣೆ

08:02 PM Mar 30, 2023 | Team Udayavani |

ಉಡುಪಿ: ವ್ಯಕ್ತಿಯೊಬ್ಬರ ಬ್ಯಾಂಕ್‌ ಖಾತೆಯಿಂದ ಆರೋಪಿಗಳು ಹಂತಹಂತವಾಗಿ ಲಕ್ಷಾಂತರ ರೂಪಾಯಿ ವರ್ಗಾಯಿಸಿಕೊಂಡಿರುವ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ಕಾಂತಾವರದ ಚೇತನ್‌ ಕುಮಾರ್‌ ಅವರು ಬೆಂಗಳೂರಿನ ಜೀವನ ಭೀಮ ಎಂಬಲ್ಲಿರುವ ಐಸಿಐಸಿಐ ಶಾಖೆಯಲ್ಲಿ ಖಾತೆ ಹೊಂದಿದ್ದರು. ಮಾ. 28ರಂದು ಅವರ ಖಾತೆಯಿಂದ ಹಂತಹಂತವಾಗಿ 1,98,500 ರೂ.ಗಳನ್ನು ಅಪರಿಚಿತರು ಆನ್‌ಲೈನ್‌ ಮೂಲಕ ವರ್ಗಾಯಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next