Advertisement

6 ಬಾರಿ ಜಲಮಜ್ಜನ ಮಾಡಿದ ಪಟ್ಟದ ಆನೆ ಲಕ್ಷ್ಮೀ

03:14 PM Feb 09, 2021 | Team Udayavani |

ಹೊಸಪೇಟೆ: ವಿಜಯನಗರ ಜಿಲ್ಲೆ ಅಂತಿಮ ಆದೇಶ ಹೊರಬಿದ್ದ ಹಿನ್ನೆಲೆಯಲ್ಲಿ ಸಚಿವ ಆನಂದ ಸಿಂಗ್‌ ಕಾರಿನ ಮುಂಭಾಗದಲ್ಲಿ ಕುಳಿತು ಹೊಸಪೇಟೆಯಿಂದ ಹಂಪಿವರೆಗೆ ವಿಜಯನಗರ ಬಾವುಟ ಪ್ರದರ್ಶನ ಮಾಡಿ ಸಂಭ್ರಮಿಸಿದರು. ಹಂಪಿ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಿದ ಸಚಿವ ಆನಂದ ಸಿಂಗ್‌ ಅವರಿಗೆ ವಿರೂಪಾಕ್ಷ ದೇವಸ್ಥಾನದ ಪಟ್ಟದ ಆನೆ ಲಕ್ಷ್ಮೀ ಆರು ಬಾರಿ ಜಲಮಜ್ಜನ ಮಾಡುವ ಮೂಲಕ ಆಶೀರ್ವಾದ ಮಾಡಿತು.

Advertisement

ಇದನ್ನೂ ಓದಿ:ಇಂದಿನಿಂದ ವಿಜಯಾನಂದ

ನಂತರ ತಮ್ಮ ಅಭಿಮಾನಿ ಹಾಗೂ ಬೆಂಬಲಿಗರೊಂದಿಗೆ ವಿರೂಪಾಕ್ಷ ಹಾಗೂ ಪಂಪಾದೇವಿ ದರ್ಶನ ಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next