Advertisement

ಮೇವು ಹಗರಣದಲ್ಲಿ ಲಾಲು ಪ್ರಸಾದ್ ಗೆ ಜಾಮೀನು: ಆದರೂ ಜೈಲು ವಾಸ ಮುಂದುವರಿಕೆ

01:03 PM Oct 09, 2020 | keerthan |

ಪಾಟ್ನಾ: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಜೈಲು ವಾಸ ಅನುಭವಿಸುತ್ತಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ನ್ಯಾಯಾಲಯ ಜಾಮೀನು ನೀಡಿದೆ. ಆದರೆ ಇಷ್ಟಕ್ಕೆ ಲಾಲು ನಿರಾಳವಾಗುವಂತಿಲ್ಲ. ದುಮ್ಕಾ ಖಜಾನೆ ಪ್ರಕರಣದಲ್ಲಿ ಇನ್ನೂ ಜಾಮೀನು ಸಿಗದ ಕಾರಣ ಅವರ ಜೈಲು ವಾಸ ಮುಂದುವರಿದಿದೆ.

Advertisement

ಮೇವು ಹಗರಣದಲ್ಲಿ ಲಾಲುಗೆ ಬಿಗ್ ರಿಲೀಫ್ ಸಿಕ್ಕಿದೆ. ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ.

ಲಾಲು ಪ್ರಸಾದ್ ಯಾದವ್ 1992-93ರಲ್ಲಿ ಬಿಹಾರ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಈ ಬಹುಕೋಟಿ ಹಗರಣ ನಡೆದಿತ್ತು.

ಇದನ್ನೂ ಓದಿ:ಜೈಲಿಂದಲೇ ಆರ್‌ಜೆಡಿ ಅಭ್ಯರ್ಥಿಗಳ ಸಂದರ್ಶನ ನಡೆಸಿದ ಲಾಲು ಪ್ರಸಾದ್ ಯಾದವ್!

Advertisement

Udayavani is now on Telegram. Click here to join our channel and stay updated with the latest news.

Next