Advertisement

ಗುಂಡ್ಲುಪೇಟೆ; ಬಿಳಿಕಲ್ಲು ಕ್ವಾರಿಯಲ್ಲಿ ಗುಡ್ಡಕುಸಿತ; ಮಣ್ಣಿನಡಿ ಸಿಲುಕಿದ 6 ಟಿಪ್ಪರ್ ಗಳು!

02:02 PM Mar 04, 2022 | Team Udayavani |

ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ತಾಲೂಕಿನ ಮಡಹಳ್ಳಿ ಸಮೀಪ ಗುಡ್ಡಕುಸಿತವಾದ ಘಟನೆ ಶುಕ್ರವಾರ ಮಧ್ಯಾಹ್ನ 12 ಗಂಟೆಯ ವೇಳೆ ನಡೆದಿದೆ.

Advertisement

ಗುಡ್ಡದಲ್ಲಿ ಬಿಳಿಕಲ್ಲು ಕ್ವಾರಿ ನಡೆಯುತ್ತಿದೆ. ಇಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಈ ಘಟನೆಯಿಂದ ಸಾವು ನೋವುಗಳಾಗಿರುವ ಬಗ್ಗೆ ಇನ್ನೂ ಮಾಹಿತಿ ದೊರೆತಿಲ್ಲ.

ಆರು ಟಿಪ್ಪರ್ ಗಳು, ಮೂರು ಜೆಸಿಬಿಗಳು ಮಣ್ಣಿನಡಿ ಸಿಲುಕಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:Karnataka Budget: ಜನಸಾಮಾನ್ಯರಿಗೆ ಸಿಹಿ ಸುದ್ದಿ- ಈ ಬಾರಿ ಯಾವುದೇ ತೆರಿಗೆ ಹೆಚ್ಚಳ ಇಲ್ಲ

Advertisement

ಇದನ್ನೂ ಓದಿ:ಶ್ರೀರಂಗಪಟ್ಟಣ : ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ, ಕಾರಣ ನಿಗೂಢ

ಇದನ್ನೂ ಓದಿ: Budget: ಮೇಕೆದಾಟು ಯೋಜನೆಗೆ 1000 ಕೋಟಿ ರೂ ಅನುದಾನ; ಎತ್ತಿನಹೊಳೆಗೂ 3000 ಕೋಟಿ ರೂ ಘೋಷಣೆ!

Advertisement

Udayavani is now on Telegram. Click here to join our channel and stay updated with the latest news.

Next