Advertisement

ಮಡಿಕೇರಿ : ಮಣ್ಣು ಕುಸಿದು ನಾಲ್ವರು ಸಾವು

09:27 AM Aug 10, 2019 | Hari Prasad |

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿಯ ಕೋರಂಗಾಲ ಎಂಬಲ್ಲಿ ಮಣ್ಣುಕುಸಿದು ನಾಲ್ವರು ಸಾವಿಗೀಡಾಗಿದ್ದಾರೆ ಮತ್ತು ಇನ್ನೋರ್ವ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

Advertisement

ಮೃತಪಟ್ಟವರನ್ನು ಯಶವಂತ ಅತ್ತೇಡಿ, ಬಾಲಕೃಷ್ಣ ಬೋಳಾನ, ಯಮುನ ಬೋಳಾನ ಮತ್ತು ಉದಯ ಕಾಳಾನ ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next