Advertisement

Landslide: ಮಂಗಳೂರು, ವಿಜಯಪುರ ರೈಲು ರದ್ದು

10:48 PM Jul 28, 2024 | Team Udayavani |

ಹುಬ್ಬಳ್ಳಿ: ನೈಋತ್ಯ ರೈಲ್ವೆ ಮೈಸೂರು ವಿಭಾಗದ ಯೆಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭೂಕುಸಿತ ಸಂಭವಿಸಿದ್ದರಿಂದ ಕೆಲ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.

Advertisement

ಜು.29ರಿಂದ ಆ.3ರವರೆಗೆ ವಿಜಯಪುರ-ಮಂಗಳೂರು ಸೆಂಟ್ರಲ್‌ (07377) ಹಾಗೂ 30ರಿಂದ 4ರವರೆಗೆ ಮಂಗಳೂರು ಸೆಂಟ್ರಲ್‌-ವಿಜಯಪುರ (07378) ರೈಲು ಸಂಚಾರ ರದ್ದುಗೊಳಿಸಲಾಗಿದೆ.

ವಲಯದ ಜಿಎಂ, ಎಜಿಎಂ ಮತ್ತು ಹಿರಿಯ ಅಧಿಕಾರಿಗಳು ಪರಿಸ್ಥಿತಿಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದು, ಪುನರ್‌ ಸ್ಥಾಪನೆ ಕಾರ್ಯ ಪ್ರಗತಿಯಲ್ಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next