Advertisement

ಯೋಗಿ ಸರಕಾರದಡಿ ಕಾನೂನು ಸರ್ವನಾಶವಾಗಿದೆ: ಮಾಯಾವತಿ ಕಿಡಿ

03:46 PM Oct 01, 2018 | udayavani editorial |

ಲಕ್ನೋ : ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎನ್ನುವುದು ಸರ್ವನಾಶವಾಗಿ ಹೋಗಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿರುದ್ಧ ಕಿಡಿ ಕಾರಿದ್ದಾರೆ. 

Advertisement

ಆ್ಯಪಲ್‌ ಸೇಲ್ಸ್‌ ಮ್ಯಾನೇಜರ್‌ ವಿವೇಕ್‌ ತಿವಾರಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಗುಂಡೆಸೆದು ಕೊಂದಿರುವ ಘಟನೆಗೆ ಮಾಯಾವತಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

“ಒಂದು ವೇಳೆ ನಾನು ರಾಜ್ಯದ ಮುಖ್ಯಮಂತ್ರಿಯಾಗಿರುತ್ತಿದ್ದರೆ ಈ ಹತ್ಯೆ ಘಟನೆಗೆ ಕಾರಣರಾದ ಪೊಲೀಸರ ವಿರುದ್ಧ ಮೊದಲು ಕ್ರಮತೆಗೆದುಕೊಳ್ಳುತ್ತಿದ್ದೆ ಮತ್ತು ಅನಂತರವೇ ಸಂತ್ರಸ್ತ ಕುಟುಂಬವನ್ನು ಭೇಟಿಯಾಗುತ್ತಿದೆ. ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್‌ ಮಾಡಿರುವ ಹಾಗೆ ಮಾಡುತ್ತಿರಲಿಲ್ಲ’ ಎಂದು ಮಾಯಾವತಿ ಗುಡುಗಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next