Advertisement

ವಕೀಲ ಹತ್ಯೆ ಮಾಡಿ ಶಿಂಷಾ ನದಿಗೆ ಎಸೆದ ದುಷ್ಕರ್ಮಿಗಳು: ಪೊಲೀಸರಿಂದ ಪರಿಶೀಲನೆ

09:21 PM Jan 02, 2021 | Team Udayavani |

ಮಂಡ್ಯ: ದುಷ್ಕರ್ಮಿಗಳು ವಕೀಲರೊಬ್ಬರನ್ನು ಹತ್ಯೆ ಮಾಡಿರುವ ಘಟನೆ ಮದ್ದೂರಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ನವಿಲೆ ಗ್ರಾಮದಲ್ಲಿ ನಡೆದಿದೆ.

Advertisement

ಹತ್ಯೆಯಾದ ವ್ಯಕ್ತಿಯನ್ನು ಮದ್ದೂರು ತಾಲೂಕಿನ ನವಿಲೆ ಗ್ರಾಮದ ರವೀಂದ್ರ ವಕೀಲ ಎಂದು ತಿಳಿದು ಬಂದಿದ್ದು, ಈತ ಕಳೆದ ಹಲವಾರು ವರ್ಷಗಳಿಂದ ವಕೀಲ ವೃತ್ತಿ ಜೀವನ ನಡೆಸುತ್ತಿದ್ದು, ಯಾರೋ ದುಷ್ಕರ್ಮಿಗಳು ಹತ್ಯೆ ಮಾಡಿ ಶಿಂಷಾ ನದಿಗೆ ಬಿಸಾಡಿದ್ದಾರೆ.

ಸ್ಥಳಕ್ಕೆ ಮಳವಳ್ಳಿ ಡಿವೈಎಸ್ಪಿ ಪೃಥ್ವಿ, ಮದ್ದೂರು ವೃತ್ತ ನಿರೀಕ್ಷಕ ಕೆ.ಆರ್.ಪ್ರಸಾದ್ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬoಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಾಪು: ನೀರು ಪಾಲಾಗುತ್ತಿದ್ದ ಯುವಕ‌ರನ್ನು ರಕ್ಷಿಸಿದ ಸ್ಥಳೀಯರು

Advertisement
Advertisement

Udayavani is now on Telegram. Click here to join our channel and stay updated with the latest news.

Next