Advertisement

Belagavi ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ

11:58 AM Mar 16, 2024 | Team Udayavani |

ಬೆಳಗಾವಿ: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಚಿಕ್ಕೋಡಿ ಯ ಲಕ್ಷ್ಮಣರಾವ್ ಚಿಂಗಳೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Advertisement

ಲಕ್ಷ್ಮಣರಾವ್ ಚಿಂಗಳೆ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಈಗ ಪ್ರಾಧಿಕಾರದ ಅಧ್ಯಕ್ಷರಾಗುವ ಮೂಲಕ ಚಿಂಗಳೆ ಅವರು ಉಳಿದ ಆಕಾಂಕ್ಷಿಗಳಿಗೆ ದಾರಿಮಾಡಿಕೊಟ್ಡಿದ್ದಾರೆ.

ಇದನ್ನೂ ಓದಿ: State Politics: ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತೇವೆ: ಕಿಮ್ಮನೆ ರತ್ನಾಕರ್

Advertisement

Udayavani is now on Telegram. Click here to join our channel and stay updated with the latest news.

Next