Advertisement

Karnataka ವಿಧಾನ ಪರಿಷತ್ತು ಚುನಾವಣೆ: ಉಸ್ತುವಾರಿಗಳ ನೇಮಿಸಿದ ರಾಜ್ಯ ಬಿಜೆಪಿ

06:32 PM Aug 26, 2023 | Team Udayavani |

ಬೆಂಗಳೂರು: 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ತು ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳ ನೇಮಕ ಮಾಡಿದೆ. ಶಿಕ್ಷಕ ಮತ್ತು ಪದವೀಧರರ ಒಟ್ಟು ಏಳು ಕ್ಷೇತ್ರಗಳ ಚುನಾವಣೆಗೆ ಉಸ್ತುವಾರಿ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.

Advertisement

ಈಶಾನ್ಯ ಪದವೀಧರ ಕ್ಷೇತ್ರ- ಬಿ.ಶ್ರೀರಾಮುಲು, ನೈರುತ್ಯ ಪದವೀಧರ ಕ್ಷೇತ್ರ-ಸಿ.ಟಿ ರವಿ, ಬೆಂಗಳೂರು ಪದವೀಧರ ಕ್ಷೇತ್ರ- ಆರ್.ಅಶೊಕ್, ಆಗ್ನೇಯ ಶಿಕ್ಷಕ ಕ್ಷೇತ್ರ- ಡಿ.ವಿ ಸದಾನಂದ ಗೌಡ, ನೈರುತ್ಯ ಶಿಕ್ಷಕ ಕ್ಷೇತ್ರ- ಸಿ.ಟಿ ರವಿ. ದಕ್ಷಿಣ ಶಿಕ್ಷಕ ಕ್ಷೇತ್ರ- ಕೆ.ಎಸ್ ಈಶ್ವರಪ್ಪ, ಬೆಂಗಳೂರು ಶಿಕ್ಷಕ ಕ್ಷೇತ್ರ- ಡಾ ಸಿ ಎನ್ ಅಶ್ವತ್ಥ್ ನಾರಾಯಣ ಅವರನ್ನು ಉಸ್ತುವಾರಿಗಳಾಗಿ ನೇಮಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next