Advertisement

ಬಾಗೇನಹಳ್ಳಿ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ

09:18 AM Jan 02, 2024 | Team Udayavani |

ಕುಣಿಗಲ್: ಅರಣ್ಯ ಇಲಾಖೆ ಇಟ್ಟಿದ ಬೋನಿಗೆ ಚಿರತೆ ಸೆರೆಯಾಗಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಬಾಗೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

Advertisement

ಬಾಗೇನಹಳ್ಳಿ ಸೇರಿದಂತೆ ಸುತ್ತಮುತ್ತ  ಗ್ರಾಮಗಳಲ್ಲಿ  ಚಿರತೆ ಉಪಟಳ ಹೆಚ್ಚಾಗಿ ಗ್ರಾಮಸ್ಥರ ಭಯ ಭೀತರಾಗಿದ್ದರು. ಈ ಸಂಬಂಧ ಅರಣ್ಯ ಇಲಾಖೆಗೆ ಜನರು ದೂರು ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದ ಹುಲಿಯೂರುದುರ್ಗ ಅರಣ್ಯ ಇಲಾಖೆ ಸಂರಕ್ಷಣಾಧಿಕಾರಿ ಜಗದೀಶ್ ನೇತೃತ್ವದ ಸಿಬ್ಬಂದಿಗಳು ಬಾಗೇನಹಳ್ಳಿ ಗ್ರಾಮದ ಜಯರಾಮಯ್ಯ  ಎಂಬುವರಿಗೆ ಸೇರಿದ ಜಮೀನಿನಲ್ಲಿ   ಹಲವು‌ ದಿನಗಳ‌ ಹಿಂದೆ ಚಿರತೆ ಸೆರೆಗೆ ಬೋನು ಇಟ್ಟಿದರು. ಮಂಗಳವಾರ ಬೆಳಗ್ಗೆ ಒಂದು ವರೆ ವರ್ಷದ ಚಿರತೆ ಬಿದ್ದಿದೆ.

Advertisement

Udayavani is now on Telegram. Click here to join our channel and stay updated with the latest news.

Next