Advertisement
ವಿಷಯ ತಿಳಿದು ಸ್ಥಳಕ್ಕೆ ಡಿಸಿಎಫ್ ಮಹೇಶ್ ಕುಮಾರ್, ಎಸಿಎಫ್ ಸತೀಶ್, ವೈದ್ಯಾಧಿಕಾರಿ ಡಾ.ಮುಜೀಬ್, ವನ್ಯಜೀವಿ ಸಂರಕ್ಷಣಾಧಿಕಾರಿ ಕೃತಿಕಾ, ಎನ್.ಟಿ.ಸಿ ನಿರ್ದೇಶಕ ವೆಂಕಟನಾಯ್ಡು ಆಗಮಿಸಿ ಪರಿಶೀಲಿಸಿದರು.
Related Articles
Advertisement
ಕಾಡಂಚಿನ ಗ್ರಾಮ ಪಂಚಾಯಿತಿಗಳಾದ ಮಾಲಂಗಿ ಹಾಗೂ ಪಂಚವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೋಳಿ ಮತ್ತು ಮಾಂಸದ ಅಂಗಡಿಯ ಮಾಲೀಕರು ಕೋಳಿ ಮತ್ತು ಮಾಂಸದ ತ್ಯಾಜ್ಯವನ್ನು ಅರಣ್ಯ ಪ್ರದೇಶದಲ್ಲಿ ತಂದು ಸುರಿಯುತ್ತಿದ್ದು, ಇದರ ದುರ್ವಾಸನೆಗೆ ಅದನ್ನು ತಿನ್ನಲು ಬರುವ ಪ್ರಾಣಿಗಳು ರಸ್ತೆ ಅಪಘಾತಕ್ಕೆ ಸಿಲುಕಿ ಸಾವನ್ನಪ್ಪಿದರೆ ಮತ್ತೊಂದೆಡೆ ತ್ಯಾಜ್ಯದ ದುರ್ವಾಸನೆಗೆ ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಮುಗು ಮುಚ್ಚಿ ಓಡಾಡುವ ಪರಿಸ್ಥಿತಿ ಎದುರಾಗಿದ್ದರೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೋಳಿ ಮತ್ತು ಮಾಂಸ ಮಾರಾಟಗಾರರಿಂದ ಹಣದ ಆಮಿಷಕ್ಕೆ ಒಳಗಾಗಿ ಇಂಥವರ ವಿರುದ್ಧ ಕಾನೂನು ಕ್ರಮ ಜರುಗಿಸದೆ ಸಬಾಬು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.