Advertisement
ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಪಾಕಿಸ್ತಾನ ಗಡಿಯಲ್ಲಿ ಬಿಡಬೇಕು. ಭಾರತದ ಅನ್ನ, ನೀರು, ಗಾಳಿ ಶಿಕ್ಷಣ ಪಡೆದು ಪಾಕಿಸ್ತಾನ ಪರ ಘೋಷಣೆ ಕೂಗುವವರಿಗೆ ಇಲ್ಲಿ ನೀಡಿರುವ ಎಲ್ಲಾ ಸೌಲಭ್ಯ ಹಿಂಪಡೆಯಬೇಕು. ದೇಶದ್ರೋಹಿಗಳಿಗೆ ನಮ್ಮಲ್ಲಿ ನೀಡಲಾಗುವ ಶಿಕ್ಷಣ ಸೌಲಭ್ಯ ಹಿಂಪಡೆಯಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಥವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. Advertisement
ಪಾಕಿಸ್ತಾನ ಪರ ಘೋಷಣೆ ಕೂಗಿದವರಿಗೆ ಕಠಿಣ ಶಿಕ್ಷೆಯಾಗಲಿ: ಯತ್ನಾಳ
09:44 AM Feb 17, 2020 | keerthan |
Advertisement
Udayavani is now on Telegram. Click here to join our channel and stay updated with the latest news.