Advertisement

ಬಿಎಸ್ ವೈ ಮತ್ತೆ ಸಿಎಂ ಆಗಲಿ; ಅಭಿಮಾನಿಗಳಿಂದ ಶಿವಮೊಗ್ಗದಲ್ಲಿ ಹೋಮ, ಹವನ

08:44 AM Jul 18, 2019 | Nagendra Trasi |

ಶಿವಮೊಗ್ಗ:ಭಾರತೀಯ ಜನತಾ ಪಕ್ಷ ಅಧಿಕಾರಕ್ಕೇರುವ ಮೂಲಕ ಬಿಎಸ್ ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿ ಎಂದು ಶಿವಮೊಗ್ಗ ಜಿಲ್ಲಾ ಅರ್ಚಕರ ಸಂಘದಿಂದ ಜಯಾದಿ ಹಾಗೂ ನವಗ್ರಹ ಹೋಮ ನಡೆಯಿತು.

Advertisement

ಬುಧವಾರ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಬಿಎಸ್ ಯಡಿಯೂರಪ್ಪ ಅಭಿಮಾನಿ ಬಳಗ, ಬಿಎಸ್ ವೈ ಪುತ್ರಿ ಎಸ್.ವೈ.ಅರುಣಾದೇವಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಗಣ್ಯರು ಪಾಲ್ಗೊಂಡಿದ್ದರು.

ಶಿವಮೊಗ್ಗದ ವೀರಶೈವ ಕಲ್ಯಾಣ ಮಂದಿರದ ಆವರಣದಲ್ಲಿರುವ ನಿಜಲಿಂಗಪ್ಪ ಸಭಾಂಗಣದಲ್ಲಿ ಹೋಮ, ಹವನ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next