Advertisement

ಮಾದಿಗ ಒಳಮೀಸಲಾತಿ ಬಗ್ಗೆ ಸಿಎಂ ನಿಲುವು ಸ್ಪಷ್ಟಪಡಿಸಲಿ: ಒಕ್ಕೂಟದ ಆಗ್ರಹ

12:14 PM Dec 15, 2023 | Team Udayavani |

ಬಳ್ಳಾರಿ: ಒಳಮೀಸಲಾತಿ ನೀಡುವುದಾಗಿ ಪ್ರಣಾಳಿಕೆಯಲ್ಲಿ ಘೋಚಿಸಿದ್ದ ಸಿಎಂ ಸಿದ್ದರಾಮಯ್ಯನವರು ಕೂಡಲೇ ಕೇಂದ್ರ ಸರ್ಕಾರಕ್ಕೆ ತಮ್ಮ ಅಭಿಪ್ರಾಯದ ಪತ್ರ ಕಳುಹಿಸಬೇಕು. ಈ ಕುರಿತು ಕೇಂದ್ರ ಸರ್ಕಾರ ದೇಶದ ಎಲ್ಲ ರಾಜ್ಯಗಳಿಗೂ ಪತ್ರ ಬರೆದು ಅಭಿಪ್ರಾಯ ಕೇಳಿದೆ. ಸಿಎಂ ಸಿದ್ದರಾಮಯ್ಯ ಇದೇ ಡಿ.31 ರೊಳಗೆ ಅಭಿಪ್ರಾಯ ಕಳುಹಿಸಬೇಕು. ಇಲ್ಲದಿದ್ದಲ್ಲಿ ಸಮುದಾಯ ಮೇಲಿನ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದುಮಾದಿಗ ಸಮುದಾಯಗಳ ಒಕ್ಕೂಟದ ಹೆಚ್.ಹನುಮಂತಪ್ಪರಿಂದ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆಯೂ ಒಳ ಮೀಸಲಾತಿ ನೀಡುವುದಾಗಿ ಮಾತು ತಪ್ಪಿದ್ದಕ್ಕಾಗಿ ಸಮುದಾಯ ತಕ್ಕ ಪಾಠ ಕಲಿಸಿದೆ. ರಾಜ್ಯಾದ್ಯಂತ ಮಾದಿಗರ ಆತ್ಮಗೌರವ ಸಮಾವೇಶಗಳನ್ನು ಹಮ್ಮಿಕೊಂಡು ಮಾದಿಗ ಸಮುದಾಯವನ್ನು ಜಾಗೃತಿ ಮೂಡಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next