Advertisement

C. P. Yogeshwara: ಬಿಜೆಪಿ ಬಿಟ್ಟು ಬರಲಿ, ಮತ್ತೆ ನೋಡೋಣ: ಡಿಕೆಶಿ

11:47 PM Oct 22, 2024 | Team Udayavani |

ಬೆಂಗಳೂರು: ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ. ಅವರು ಬಿಜೆಪಿ ಬಿಟ್ಟು ಬಂದ ಮೇಲೆ ನೋಡೋಣ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಯೋಗೇಶ್ವರ್‌ ಬಿಜೆಪಿ ಜತೆಗೆ ಸಭೆ ಮಾಡುತ್ತಿದ್ದಾರೆ ಅಂತ ಯಾರೋ ಹೇಳಿದರು. ಅದರಂತೆ ಅವರ ಜತೆ ಬಿಜೆಪಿಯವರು ಚರ್ಚೆ ಮಾಡುತ್ತಿದ್ದಾರೆ. ಅವರು ಪಕ್ಷ ಬಿಟ್ಟು ಬಂದ ಮೇಲೆ ಸಿಎಂ ಏನು ಹೇಳುತ್ತಾರೆ ನೋಡೋಣ. ಅನಂತರ ಸೂಕ್ತ ತೀರ್ಮಾನ ಕೈಗೊಳ್ಳೋಣ.

ಬಿಜೆಪಿಯಲ್ಲಿರುವವರ ಬಗ್ಗೆ ನಾನ್ಯಾಕೆ ಮಾತನಾಡಲಿ ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next