ಮುಖ್ಯಮಂತ್ರಿ ಪದವಿಯನ್ನು ಕಾಂಗ್ರೆಸ್ ಪಡೆದುಕೊಳ್ಳಲಿ ಎಂದು ನಾನು ಹೇಳಿದ್ದೆ ಆದರೆ ಕಾಂಗ್ರೆಸ್ ನವರು ಕುಮಾರಸ್ವಾಮಿಯವರೇ ಮುಖ್ಯಮಂತ್ರಿ ಪದವಿಯನ್ನು ಪಡೆಯಬೇಕು ಎಂದು ಹೇಳಿದ್ದಾರೆ. ಹಣಕಾಸು ಇಲಾಖೆಯನ್ನು ಕಾಂಗ್ರೆಸ್ ತನಗೆ ಬೇಕೆಂದು ಕೇಳುತ್ತಿದೆ.
Advertisement
ಒಟ್ಟಾರೆಯಾಗಿ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರಕಾರ ಮೈತ್ರಿಯಲ್ಲಿ ನಡೆಯುತ್ತಿಲ್ಲ ಎಂಬ ಆತಂಕದ ನುಡಿಯನ್ನು ದೇವೇಗೌಡರು ನುಡಿದ್ದಿದ್ದಾರೆ. ಪ್ರಣಾಳಿಕೆಯಲ್ಲಿನ ಭರವಸೆಯ ಚರ್ಚೆಗಳು ನಡೆಯುತ್ತಿದೆ, ರೈತರ ಸಾಲ ಮನ್ನಾ ಮಾಡಿಲ್ಲ ಅಂದರೆ ಕುಮಾರಸ್ವಾಮಿ ರಾಜೀನಾಮೆ ನೀಡುತ್ತೇನೆಂದು ಹೇಳಿದ್ದಾರೆ.