Advertisement
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಎಲೆಕ್ಷನ್ಗೆ ಯಾರು ಹೆಚ್ಚು ಕಲೆಕ್ಷನ್ ಮಾಡ್ತಾರೆ, ಕಮೀಷನ್ ಹೇಗೆ ಪಡೆಯಬೇಕು ಎನ್ನುವ ವಿಚಾರಕ್ಕೆ ಎರಡೂ ಪಕ್ಷಗಳಲ್ಲಿ ಪೈಪೋಟಿ ಶುರುವಾಗಿದೆ. ಈ ಕಾರಣಕ್ಕಾಗಿಯೇ ಸರಕಾರದ ಮಂತ್ರಿ, ಶಾಸಕರ ಮಧ್ಯೆ ಅಸಮಾಧಾನ ಭುಗಿಲೆದ್ದಿದೆ. ಮೈತ್ರಿ ಸರಕಾರದಲ್ಲಿರುವವರೇ ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಮುಖ್ಯಮಂತ್ರಿಗಳ ಕುಟುಂಬ ಅಧಿಕಾರಿಗಳನ್ನು ಹಿಡಿತದಲ್ಲಿಟ್ಟುಕೊಂಡಿದೆ. ಹೀಗಾಗಿ ಕಾಂಗ್ರೆಸ್ನವರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.
Advertisement
ಸಿಎಂ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ: ಶ್ರೀರಾಮುಲು
12:30 AM Jan 31, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.