ಪ್ರತಿಭಟಿಸಿದ್ದಾರೆ.
Advertisement
ಜಯದೇವ ವೃತ್ತದಲ್ಲಿ ಜಮಾಯಿಸಿ ಪ್ರತಿಭಟಿಸಿದ ಪ್ರತಿಭಟನಾಕಾರರು, ಪಿ.ಬಿ. ರಸ್ತೆ ಮಾರ್ಗವಾಗಿ ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ತೆರವು ಮಾಡಲಾಗಿದೆ. ಈ ಕ್ರಮ ಸ್ವಾಗತಾರ್ಹ. ಈ ಕ್ಷೇತ್ರದಲ್ಲಿ ಮಹಿಳೆಯರಿಗೆ ಪ್ರವೇಶ ವಿಚಾರವನ್ನು ಧಾರ್ಮಿಕ ನಂಬಿಕೆ ಇಲ್ಲದವರು ಅನಾವಶ್ಯಕವಾಗಿ ವಿವಾದಕ್ಕೆ ಎಡೆ ಮಾಡಿಕೊಡುತ್ತಿದ್ದಾರೆ. ಕೂಡಲೇ ನ್ಯಾಯಾಲಯ ಆದೇಶವನ್ನು ಮರುಪರಿಶೀಲಿಸಬೇಕು ಎಂದು ಕೋರಿದರು. ಶಬರಮಲೈನ ಧಾರ್ಮಿಕ ನಂಬಿಕೆಗಳ ಉಳಿವಿಗಾಗಿ ಶಾಂತಿಯುತ ಹೋರಾಟ ಮಾಡುತ್ತಿರುವ ಅಯ್ಯಪ್ಪ ಮಾಲಾಧಾರಿಗಳು ಹಾಗೂ ಭಕ್ತರು, ಬಿಜೆಪಿ ಸಂಘ ಪರಿವಾರದ ಕಾರ್ಯಕರ್ತರ ಮೇಲಿನ ಪೊಲೀಸ್ ದೌರ್ಜನ್ಯ ತಡೆಯುವಂತೆ ಕೇರಳ ಸರ್ಕಾರಕ್ಕೆ ಸೂಚನೆ ನೀಡಬೇಕು. ಬಂಧಿತರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
Related Articles
ವರ್ಷದೊಳಗಿನ ಮಹಿಳೆಯರು ಶಬರಿಮಲೈ ಪ್ರವೇಶಿಸುವ ಯತ್ನ ಮಾಡಬಾರದು.
Advertisement
ಸರ್ವೋಚ್ಚ ನ್ಯಾಯಾಲಯ ತನ್ನ ಮುಂದಿರುವ ಮರುಪರಿಶೀಲನಾ ಅರ್ಜಿಯನ್ನು ಅತೀ ಶೀಘ್ರದಲ್ಲಿ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು. ಮಹಾನಗರ ಪಾಲಿಕೆ ಸದಸ್ಯ ಡಿ.ಕೆ. ಕುಮಾರ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ| ಎ.ಎಚ್. ಶಿವಯೋಗಿಸ್ವಾಮಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್ ಜಾಧವ್, ಮುಖಂಡರಾದ ಕೆ.ಬಿ. ಶಂಕರನಾರಾಯಣ, ಎಚ್.ಎಸ್. ನಾಗರಾಜ್, ಸಮಿತಿ ಸಂಚಾಲಕ ಉಮಾಪತಿ, ರಾಜನಹಳ್ಳಿ ಶಿವಕುಮಾರ್, ಆಣಬೇರು ಜೀವನಮೂರ್ತಿ, ಪಿ.ಸಿ. ಶ್ರೀನಿವಾಸ್, ರಾಜಶೇಖರ್, ಜೊಳ್ಳಿ ಗುರು, ಸತೀಶ್ ಪೂಜಾರಿ, ವೀರೇಶ್ ಪೈಲ್ವಾನ್, ಗುಮ್ಮನೂರು ಶ್ರೀನಿವಾಸ್, ಎಲ್.ಡಿ. ಗೋಣೆಪ್ಪ, ಮಾಲಾಧಾರಿಗಳಾದ ಹಾಲೇಶ್ ಸ್ವಾಮಿ, ಚೌವ್ಹಾಣ್ ಸ್ವಾಮಿ,ಜಗದೀಶ್ ಸ್ವಾಮಿ ಸೇರಿದಂತೆ ಸಮಿತಿಯ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.