Advertisement

ಸಿಡಿಲು ಬಡಿದು ಹೊಲದಲ್ಲಿದ್ದ ರೈತ ಮಹಿಳೆ ಸಾವು

07:30 PM Oct 01, 2021 | Team Udayavani |

ರೋಣ: ಸಿಡಿಲು ಬಡಿದು ರೈತ ಮಹಿಳೆ ಸಾವನ್ನಪ್ಪಿದ ದುರ್ಘಟನೆ ತಾಲೂಕಿನ ನೈನಾಪೂರ ಗ್ರಾಮದ ಹೊರ ವಲಯದಲ್ಲಿ ಶುಕ್ರವಾರ ಸಂಜೆ ನಡೆದಿದೆ .

Advertisement

ಕೃಷಿ ಕೆಲಸಕ್ಕೆ ಹೊಲಕ್ಕೆ ತೆರಳಿದ್ದರೇಖಾ ಭೀಮಪ್ಪ ನಂದಿಕೇಶ್ವರ( 20) ಸಿಡಿಲಿನ ಹೊಡೆತಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ನಾಗರಾಜ ಕಣೋಜ, ಪಿಎಸ್ ಐ ವಿನೋಧ ಪೂಜಾರಿ ಭೇಟಿ ಪರಿಶೀಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next