Advertisement

Election Update: ಪ್ರಧಾನ್‌ ಭೇಟಿ ಮಾಡಿದ ಲಿಂಬಾವಳಿ

11:06 PM Apr 16, 2023 | Team Udayavani |

ಬೆಂಗಳೂರು: ಟಿಕೆಟ್‌ ಕೈ ತಪ್ಪುವ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ರಾಜ್ಯ ಚುನಾವಣ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌ ಅವರನ್ನು ಭೇಟಿ ಮಾಡಿ ಕೊನೆಯ ಕ್ಷಣದ ಪ್ರಯತ್ನ ನಡೆಸಿದ್ದಾರೆ. ಸೋಮವಾರ ಬಿಜೆಪಿ ಕೊನೆಯ ಪಟ್ಟಿ ಬಿಡುಗಡೆಯಾಗಲಿದ್ದು, ಬಹುತೇಕ ಲಿಂಬಾವಳಿಯವರಿಗೆ ಟಿಕೆಟ್‌ ಇಲ್ಲ ಎಂದೇ ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಿಲ್ಲಿಗೂ ತೆರಳಿ ವರಿಷ್ಠರ ಭೇಟಿಗೆ ಯತ್ನಿಸಿದ್ದ ಅವರಿಗೆ ಯಶಸ್ಸು ಸಿಕ್ಕಿಲ್ಲ. ಹೀಗಾಗಿ ಕೊನೆಯ ಪ್ರಯತ್ನವಾಗಿ ಧರ್ಮೇಂದ್ರ ಪ್ರಧಾನ್‌ ಜತೆ ಚರ್ಚೆ ನಡೆಸಿದ್ದಾರೆಂದು ತಿಳಿದು ಬಂದಿ

Advertisement
Advertisement

Udayavani is now on Telegram. Click here to join our channel and stay updated with the latest news.

Next